ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು: ಟೇಕಾಫ್‌ ಆದರೂ ಮುಗಿಯುತ್ತಿಲ್ಲ ವಿಮಾನ ನಿಲ್ದಾಣ ರಸ್ತೆ ಕಾಮಗಾರಿ

ದೇವನಹಳ್ಳಿ- ನೆಲಮಂಗಲ: ವಿನ್ಯಾಸ ಬದಲಾವಣೆ ವಿಳಂಬದಿಂದ ಸಂಚಾರಕ್ಕೂ ಕಿರಿಕಿರಿ
Last Updated 1 ಮಾರ್ಚ್ 2026, 19:26 IST
ಬೆಂಗಳೂರು: ಟೇಕಾಫ್‌ ಆದರೂ ಮುಗಿಯುತ್ತಿಲ್ಲ ವಿಮಾನ ನಿಲ್ದಾಣ ರಸ್ತೆ ಕಾಮಗಾರಿ

ರೈಲು ಹಳಿಯಲ್ಲಿ ಕೆಟ್ಟು ನಿಂತ ಬಿಎಂಟಿಸಿ ಬಸ್: 2 ಕಿ.ಮೀ ವರಗೆ ವಾಹನ ದಟ್ಟಣೆ

BMTC Bus Breakdown: ಅತ್ತಿಬೆಲೆ-ಆನೇಕಲ್‌ ಮುಖ್ಯ ರಸ್ತೆಯ ಹಾಲ್ದೇನಹಳ್ಳಿ ರೈಲ್ವೇ ಗೇಟ್‌ ಬಳಿ ಬಿಎಂಟಿಸಿ ಬಸ್ಸೊಂದು ಕೆಟ್ಟು ನಿಂತಿದ್ದರಿಂದ ಕೆಲ ಕಾಲ ಆತಂಕ ಉಂಟಾಗಿತ್ತು. ಸ್ಥಳೀಯರು ಮತ್ತು ವಾಹನ ಸವಾರರು ಬಸ್‌ನ್ನು ತಳ್ಳಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
Last Updated 1 ಮಾರ್ಚ್ 2026, 19:19 IST
ರೈಲು ಹಳಿಯಲ್ಲಿ ಕೆಟ್ಟು ನಿಂತ ಬಿಎಂಟಿಸಿ ಬಸ್: 2 ಕಿ.ಮೀ ವರಗೆ ವಾಹನ ದಟ್ಟಣೆ

ಸಿಎಂ ಸಿದ್ದರಾಮಯ್ಯ ತವರಲ್ಲಿ ಒಂದೂ ಇಲ್ಲ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’

Mysuru District: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಒಂದೂ ಇಲ್ಲ ಎಂಬ ಅಂಶ ಹೊರಬಿದ್ದಿದೆ. ಇದು, ಈ ‘ಸಾಮಾಜಿಕ ಪಿಡುಗು’ ನಿಂತಿಲ್ಲದಿರುವುದಕ್ಕೆ ಕನ್ನಡಿ ಹಿಡಿದಿದೆ.
Last Updated 1 ಮಾರ್ಚ್ 2026, 19:09 IST
ಸಿಎಂ ಸಿದ್ದರಾಮಯ್ಯ ತವರಲ್ಲಿ ಒಂದೂ ಇಲ್ಲ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’

ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

Nisar Ahmed Case: ಬೆಂಗಳೂರು: ಯಾವುದೇ ತಪಾಸಣೆ ನಡೆಸದೇ ಗುಜರಾತ್‌, ಮಹಾರಾಷ್ಟ್ರ, ಕೇರಳದ 10 ಸಾವಿರಕ್ಕೂ ಅಧಿಕ ವಾಹನಗಳಿಗೆ ವಾಹನ ಸದೃಢ ಪ್ರಮಾಣಪತ್ರ ನೀಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿವೃತ್ತ ಮೋಟಾರು ವಾಹನ ನಿರೀಕ್ಷಕ ನಿಸಾರ್‌ ಅಹಮದ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 1 ಮಾರ್ಚ್ 2026, 19:00 IST
ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

Basavaraj Rayareddy: ಕೊಪ್ಪಳ: ಸ್ನೇಹಿತೆಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪುತ್ರಿ ಮಮತಾ ಯುದ್ಧದ ಕಾರಣದಿಂದಾಗಿ ದುಬೈನಲ್ಲಿಯೇ ಉಳಿದುಕೊಳ್ಳುವಂತಾಗಿದೆ.
Last Updated 1 ಮಾರ್ಚ್ 2026, 17:48 IST
ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

ಜನರೊಂದಿಗೆ ಜನತಾದಳ ಕಾರ್ಯಕರ್ತರ ಸಮಾವೇಶ; ನಿಖಿಲ್‌ ಕುಮಾರಸ್ವಾಮಿ ಭರವಸೆ

Nikhil Kumaraswamy promises ಅದು ಮುಂದಿನ ಎರಡು ವರ್ಷಗಳಲ್ಲಿ ಅಂತ್ಯವಾಗಲಿದೆ’ ಎಂದು ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.
Last Updated 1 ಮಾರ್ಚ್ 2026, 16:32 IST
ಜನರೊಂದಿಗೆ ಜನತಾದಳ ಕಾರ್ಯಕರ್ತರ ಸಮಾವೇಶ; ನಿಖಿಲ್‌ ಕುಮಾರಸ್ವಾಮಿ ಭರವಸೆ

ಬೆಂಗಳೂರು: ಹಲಗೆಯ ನಾದ, ಬಣ್ಣದ ರಂಗಿನ ಸಂಭ್ರಮ

ಉತ್ತರ ಕರ್ನಾಟಕದ ಸಂಸ್ಕೃತಿ ತೆರೆದಿಟ್ಟ ಹೋಳಿ ಹಲಗೆ ಮೇಳ
Last Updated 1 ಮಾರ್ಚ್ 2026, 16:23 IST
ಬೆಂಗಳೂರು: ಹಲಗೆಯ ನಾದ, ಬಣ್ಣದ ರಂಗಿನ ಸಂಭ್ರಮ
ADVERTISEMENT

ಮಧು ಬಂಗಾರಪ್ಪ ಹುಟ್ಟುಹಬ್ಬ: ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ಸನ್ಮಾನ

Education Minister Madhu Bangarappa's Birthday: ಸೊರಬ ಕ್ಷೇತ್ರದ ಶಾಸಕರೂ ಆದ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಎಸ್ಎಸ್ಎಲ್‌ಸಿ ಸಾಧಕ ವಿದ್ಯಾರ್ಥಿಗಳು ಮತ್ತು ಪೌರ ಕಾರ್ಮಿಕರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಗುತ್ತದೆ.
Last Updated 1 ಮಾರ್ಚ್ 2026, 16:14 IST
ಮಧು ಬಂಗಾರಪ್ಪ ಹುಟ್ಟುಹಬ್ಬ: ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ಸನ್ಮಾನ

ಗ್ರಂಥಾಲಯ ಇಲಾಖೆ ನಿರಂತರವಾಗಿ ಪುಸ್ತಕ ಖರೀದಿಸಲಿ: ಬಸವರಾಜ ಹೊರಟ್ಟಿ

Basavaraj Horatti: ಲೇಖಕರಿಂದ 300 ಪುಸ್ತಕಗಳನ್ನು ಕರ್ನಾಟಕ ಗ್ರಂಥಾಲಯ ಇಲಾಖೆಯ ಮೂಲಕ ನಿರಂತರವಾಗಿ ಖರೀದಿ ಮಾಡಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
Last Updated 1 ಮಾರ್ಚ್ 2026, 16:12 IST
ಗ್ರಂಥಾಲಯ ಇಲಾಖೆ ನಿರಂತರವಾಗಿ ಪುಸ್ತಕ ಖರೀದಿಸಲಿ: ಬಸವರಾಜ ಹೊರಟ್ಟಿ

ಬೆಂಗಳೂರು | ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Warehouse Fire: ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾನಪುರ ಸಮೀಪದ ಕೆಂಬತ್ತಹಳ್ಳಿಯ ಹಾಸಿಗೆ, ಸೋಫಾ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಶಾರ್ಟ್ ಸರ್ಕಿಟ್ ಶಂಕೆ.
Last Updated 1 ಮಾರ್ಚ್ 2026, 16:05 IST
ಬೆಂಗಳೂರು | ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
ADVERTISEMENT
ADVERTISEMENT
ADVERTISEMENT