ಗುರುವಾರ, 18 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ವಿಜಯನಗರ: ಕಾರಿಗನೂರಿನಲ್ಲಿ ವ್ಯಕ್ತಿಯ ಕೊಲೆ

Vijayanagar: ನಗರದ ಹೊರವಲಯದ ಕರಿಗನೂರು ಗ್ರಾಮದ ಪಾಂಡುರಂಗ ದೇವಸ್ಥಾನದ ಬಳಿ ಗುರುವಾರ ಬೆಳಿಗ್ಗೆ ಕೂಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರನ್ನು ಹಲ್ಲೆ ಮಾಡಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಏಳು ಮಂದಿ ವಿರುದ್ಧ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 18 ಡಿಸೆಂಬರ್ 2025, 20:28 IST
ವಿಜಯನಗರ: ಕಾರಿಗನೂರಿನಲ್ಲಿ ವ್ಯಕ್ತಿಯ ಕೊಲೆ

ದ್ವೇಷ ಭಾಷಣ ತಡೆ ಮಸೂದೆಗೆ ಅಸ್ತು: ಶಿಕ್ಷೆ ಪ್ರಮಾಣ ಎಷ್ಟು?

Karnataka Assembly Hate Speech: ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ 'ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ'ಗೆ ಸರ್ಕಾರವು ಅಂಗೀಕಾರ ಪಡೆಯಿತು.
Last Updated 18 ಡಿಸೆಂಬರ್ 2025, 20:07 IST
ದ್ವೇಷ ಭಾಷಣ ತಡೆ ಮಸೂದೆಗೆ ಅಸ್ತು: ಶಿಕ್ಷೆ ಪ್ರಮಾಣ ಎಷ್ಟು?

ಸಂಗೀತ ನಿರ್ದೇಶಕ ರಿಕಿ ಕೇಜ್‌ ಮನೆಯಲ್ಲಿ ಕಳ್ಳತನ: ಆರೋಪಿ ಸೆರೆ

ನೀರಿನ ಸಂಪ್‌ನ ಕಬ್ಬಿಣದ ಮುಚ್ಚಳ ಕದ್ದಿದ್ದ ಆರೋಪಿ
Last Updated 18 ಡಿಸೆಂಬರ್ 2025, 16:42 IST
ಸಂಗೀತ ನಿರ್ದೇಶಕ ರಿಕಿ ಕೇಜ್‌ ಮನೆಯಲ್ಲಿ ಕಳ್ಳತನ: ಆರೋಪಿ ಸೆರೆ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಮಕ್ಕಳಿಗೆ ಚಿತ್ರಕಲಾ ಕಾರ್ಯಾಗಾರ

Children Art Workshop: ಬೆಂಗಳೂರು: ‘ಮಕ್ಕಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸಬೇಕಿದೆ. ಆದ್ದರಿಂದ ಪ್ರತಿ ತಿಂಗಳು ಮಕ್ಕಳ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್ ಹೇಳಿದರು.
Last Updated 18 ಡಿಸೆಂಬರ್ 2025, 16:19 IST
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಮಕ್ಕಳಿಗೆ ಚಿತ್ರಕಲಾ ಕಾರ್ಯಾಗಾರ

ರಾಯಚೂರು: ಅನಾರೋಗ್ಯ ಹಂಚುವ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡ ಗುರುವಾರ ಸ್ಟೇಷನ್‌ ರಸ್ತೆಯಲ್ಲಿರುವ ದೊಡ್ಡ ಹೋಟೆಲ್‌ ಹಾಗೂ ರೆಸ್ಟೋರಂಟ್‌ಗಳ ಮೇಲೆ ದಾಳಿ ನಡೆಸಿ ಶುಚಿತ್ವ ಪರಿಶೀಲಿಸಿ ಹೋಟೆಲ್‌ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಎಚ್ಚರಿಕೆ ನೀಡಿತು.
Last Updated 18 ಡಿಸೆಂಬರ್ 2025, 16:10 IST
ರಾಯಚೂರು: ಅನಾರೋಗ್ಯ ಹಂಚುವ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ

ಯಾವುದೇ ಧರ್ಮವಾದರೂ ಗೌರವಿಸೋಣ, ಧರ್ಮದ ಹೆಸರಿನಲ್ಲಿ ಬಡಿದಾಡಬೇಡಿ: ಬಿ.ಎಲ್. ಸಂತೋಷ್

B.L. Santosh ‘ಧರ್ಮದ ಹೆಸರಿನಲ್ಲಿ ಬಡಿದಾಡಬಾರದು, ನಮ್ಮ ಧರ್ಮ ಶ್ರೇಷ್ಠ, ನಿಮ್ಮ ಧರ್ಮ ಕನಿಷ್ಠ ಎಂದು ಆಲೋಚಿಸುವ ಬದಲು ಸತ್ಯದ ಕಡೆ ಕೊಂಡೊಯ್ಯುವ ಯಾವುದೇ ಧರ್ಮವಾದರೂ ಸರಿ ಅದನ್ನು ನಾವು ಗೌರವಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಕರೆ ನೀಡಿದರು.
Last Updated 18 ಡಿಸೆಂಬರ್ 2025, 16:07 IST
ಯಾವುದೇ ಧರ್ಮವಾದರೂ ಗೌರವಿಸೋಣ, ಧರ್ಮದ ಹೆಸರಿನಲ್ಲಿ ಬಡಿದಾಡಬೇಡಿ: ಬಿ.ಎಲ್. ಸಂತೋಷ್

ನಾಗಸಂದ್ರ ಮೆಟ್ರೊ ನಿಲ್ದಾಣದ ಬಳಿ ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು

Bengaluru Road Accident: ಬೆಂಗಳೂರು: ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೊ ನಿಲ್ದಾಣದ ಬಳಿ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಂಜುನಾಥ್ ಎಂಬುವರು ಮೃತಪಟ್ಟಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
Last Updated 18 ಡಿಸೆಂಬರ್ 2025, 16:04 IST
ನಾಗಸಂದ್ರ ಮೆಟ್ರೊ ನಿಲ್ದಾಣದ ಬಳಿ ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು
ADVERTISEMENT

ಬೆಂಗಳೂರು ವಕೀಲರಿಂದ ’ಧರ್ಮರಾಜ್ಯ ಸ್ಥಾಪನೆ’ ನಾಟಕ ಪ್ರಯೋಗ! ಇತಿಹಾಸದಲ್ಲೇ ಮೊದಲು

Bengaluru lawyers stage drama ಕರ್ನಾಟಕ ಹೈಕೋರ್ಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ‘ವಕೀಲರ ಕಲಾ ನಾಟಕ ಮಂಡಳಿ’ ವತಿಯಿಂದ ವಕೀಲರೇ ಅಭಿನಯಿಸಿ ಪ್ರಸ್ತುತಪಡಿಸಿದ, ‘ಭಗವದ್ಗೀತೆ’ ಅರ್ಥಾತ್‌ ‘ಧರ್ಮರಾಜ್ಯ ಸ್ಥಾಪನೆ’ ನಾಟಕದ ಶುಭಾರಂಭಕ್ಕೆ ಗುರುವಾರ ಸಂಜೆ ಚಾಲನೆ ನೀಡಿ ಅವರು ಮಾತನಾಡಿದರು.
Last Updated 18 ಡಿಸೆಂಬರ್ 2025, 16:02 IST
ಬೆಂಗಳೂರು ವಕೀಲರಿಂದ ’ಧರ್ಮರಾಜ್ಯ ಸ್ಥಾಪನೆ’ ನಾಟಕ ಪ್ರಯೋಗ! ಇತಿಹಾಸದಲ್ಲೇ ಮೊದಲು

ರೇಣುಕಸ್ವಾಮಿ ಕೊಲೆ: ದರ್ಶನ್, ಪವಿತ್ರಾಗೌಡ ವಿಚಾರಣೆ ಡಿ.29ಕ್ಕೆ ಮಂದೂಡಿಕೆ

Darshan Court Hearing: ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಿ 57ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ನಟ ದರ್ಶನ್ ಮತ್ತು ಪವಿತ್ರಾಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು.
Last Updated 18 ಡಿಸೆಂಬರ್ 2025, 15:59 IST
ರೇಣುಕಸ್ವಾಮಿ ಕೊಲೆ: ದರ್ಶನ್, ಪವಿತ್ರಾಗೌಡ ವಿಚಾರಣೆ ಡಿ.29ಕ್ಕೆ ಮಂದೂಡಿಕೆ

ಯಲಹಂಕ | ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

Bengaluru Accident News: ಯಲಹಂಕ: ರಾಜಾನುಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊನ್ನೇನಹಳ್ಳಿ ಗೇಟ್‌ ಬಳಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Last Updated 18 ಡಿಸೆಂಬರ್ 2025, 15:56 IST
ಯಲಹಂಕ | ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು
ADVERTISEMENT
ADVERTISEMENT
ADVERTISEMENT