ಮೂಲ ಅರ್ಜಿ: ‘2018ರ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಬಸವರಾಜು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿತಮ್ಮ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳು, ಸ್ಥಿರಾಸ್ತಿ, ಶೈಕ್ಷಣಿಕ ಅರ್ಹತೆ ಬಗ್ಗೆ ಅಸಮರ್ಪಕ ಮಾಹಿತಿ ಒದಗಿಸಿದ್ದಾರೆ. ಹಾಗಾಗಿ ಅವರ ಆಯ್ಕೆ ಅಸಿಂಧುಗೊಳಿಸಬೇಕು’ ಎಂಬುದು ಮೂಲ ಅರ್ಜಿದಾರ ಡಿ.ಎ. ಗೋಪಾಲ್ ಅವರ ಕೋರಿಕೆ.