ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊರೆಸ್ವಾಮಿ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ನಾಳೆ

Last Updated 18 ಜನವರಿ 2019, 18:56 IST
ಅಕ್ಷರ ಗಾತ್ರ

ಬೆಂಗಳೂರು:ಕಲಾಬಂಧು ಫೌಂಡೇಷನ್ ಇದೇ 20ರಂದು ಗಾಂಧಿ ಭವನದಲ್ಲಿ ಸ್ವಾತಂತ್ರ್ಯಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ ಅವರ ಕುರಿತಾದ ‘ಹೋರಾಟದ ದೊರೆ’ ಎನ್ನುವ ಸಾಕ್ಷ್ಯಚಿತ್ರ ಸಿ.ಡಿ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಸಂಸದ ವಿ.ಎಸ್‌.ಉಗ್ರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಎ.ಟಿ ರಾಮಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದುಕಲಾಬಂಧು ಫೌಂಡೇಷನ್‌ನ ಅಧ್ಯಕ್ಷ ಎಚ್‌.ನರಸಿಂಹರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಸಿ.ಡಿ ಬಿಡುಗಡೆಯ ಬಳಿಕವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆಕಲಾ ಬಂಧು ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT