ಜೋಳಿಗೆ ಹಿಡಿದು ಭಿಕ್ಷೆ ಬೇಡಿ ಮಠ ಕಟ್ಟಿ, ಅಲ್ಲಿ ಲಕ್ಷಾಂತರ ಮಕ್ಕಳಿಗೆ ಅನ್ನ ನೀಡಿ, ಅಕ್ಷರ ಕಲಿಸಿ ಅವರನ್ನು ಸತ್ಪ್ರಜೆಗಳಾಗಿ ಮಾಡಿದ ಮಹಾನುಭಾವರು. 9 ದಶಕಗಳ ಕಾಲ ಮಠದ ಪೀಠಾಧಿಪತಿಗಳಾಗಿ, ವಿಶ್ವಮಟ್ಟಕ್ಕೆ ಕೊಂಡೊಯ್ದ ಪುಣ್ಯಪುರುಷ. ಇಂತಹವರು ನಮ್ಮ ನಾಡಿನಲ್ಲಿ ಜನಿಸಿರುವುದು ಯಾವುದೋ ಕಾಲದ ಸೌಭಾಗ್ಯ’ ಎಂದರು.