ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಪ್ರಕಾಶ್‌ ರೈ ಪ್ರಚಾರ

Last Updated 18 ಮಾರ್ಚ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿರುವ ನಟ ಪ್ರಕಾಶ್ ರೈ, ಸೋಮವಾರ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಚಲವಾದಿಪಾಳ್ಯ ವಾರ್ಡ್‌ನ ಬಕ್ಷಿ ಗಾರ್ಡನ್ ಪ್ರದೇಶದಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂರು ವರ್ಷಗಳಿಗೂ ಹೆಚ್ಚುಕಾಲ ಇಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಸರ್ಕಾರ ಹಕ್ಕುಪತ್ರ ನೀಡದೆ ವಂಚಿಸಿದೆ ಎಂದು ಆರೋಪಿಸಿದರು. ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಬೇಕಾದ ಅಗತ್ಯವಿದೆ. ಬದಲಾವಣೆ ಪರ್ವಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT