‘ನರೇಂದ್ರ ಮೋದಿ ಭಾಷಣವನ್ನು ಅವರು ಅನುಕರಿಸಿರಬೇಕು. ಸಾಲ ಮನ್ನಾ ಯೋಜನೆ ಅಡಿಯಲ್ಲಿ ₹6,500 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಇದು 15.58 ಲಕ್ಷ ಜನರಿಗೆ ತಲುಪಿದೆ. ಚಿಕ್ಕಮಗಳೂರು ಜಿಲ್ಲೆಗೆ ₹350 ಕೋಟಿಗೂ ಅಧಿಕ ಹಣ ಬಂದಿದೆ. ಅಧಿಕಾರಿಗಳ ವಿರೋಧದ ನಡುವೆಯೂ ಸಾಲಮನ್ನಾ ಮಾಡಿದ್ದೇನೆ. ನಾನು ರೈತರ ವಿರೋಧಿಯೇ’ ಎಂದು ಪ್ರಶ್ನಿಸಿದರು.