‘ಉತ್ತರ ಕನ್ನಡ ಜಿಲ್ಲೆಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮೊದಲ ಬಾರಿಗೆ ₹1,500 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರಿನ ಯೋಜನೆಗಳಿಗೆ ₹400 ಕೋಟಿ, ಬೀದರ್ ಜಿಲ್ಲೆಗೆ ಪ್ರಥಮಬಾರಿಗೆ ನೀರಾವರಿ ಯೋಜನೆಗಳಿಗೆ ₹500 ಕೋಟಿ ನೀಡಲಾಗಿದೆ. ಆದರೂ ಅದಕ್ಕೂ ಕಮಿಷನ್ ಹೊಡೆಯಲು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.