ಅಭ್ಯಾಗತರಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ಕೊಲ್ಲೂರು ಬಲಕುಂಜ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಶೋಭಾರಾಣಿ, ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿರ್ದೇಶಕ ಗಣೇಶ್ ರೈ ಗಮಿ, ವಿಟ್ಲ ಯಕ್ಷಭಾರತ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಡಿ.ಸಂಜೀವ ಪೂಜಾರಿ, ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಜಾನ್ ಡಿಸೋಜ, ಡಾ. ಕೃಷ್ಣಪ್ರಸಾದ್, ಒಡಿಯೂರು ಗ್ರಾಮವಿಕಾಸ ಯೋಜನೆ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಯಶವಂತ ವಿಟ್ಲ, ನಿಕಟಪೂರ್ವ ಅಧ್ಯಕ್ಷ ಸುನಿಲ್, ಚೈತ್ರಾ ಮತ್ತಿತರರು ಉಪಸ್ಥಿತರಿದ್ದರು.