ಬರ್ದಿಪುರ ಆಶ್ರಮದ ಅವಧೂತಗಿರಿ ಮಹಾರಾಜ, ಡಾ. ಸಿದ್ಧೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆಯ ಗೌರವಾಧ್ಯಕ್ಷ ರಮೇಶಕುಮಾರ ಪಾಂಡೆ, ಉಪಾಧ್ಯಕ್ಷ ಮಲ್ಲಿಕಾರ್ಜುನ ಹತ್ತಿ, ಕಾರ್ಯದರ್ಶಿ ಶಿವರಾಜ ಪಾಟೀಲ, ಜಂಟಿ ಕಾರ್ಯದರ್ಶಿ ರಮೇಶ ಜಿ. ದುಕಾನದಾರ್, ಖಜಾಂಚಿ ಪ್ರಭಾಕರ ಮೈಲಾಪುರೆ, ಆಡಳಿತ ಮಂಡಳಿ ಸದಸ್ಯರಾದ ಅನಿಲಕುಮಾರ ಯರಮಲ್ಲಿ, ರವಿಶಂಕರ ಮಲಸಾ, ಬಸವರಾಜ ದೇಗಲಮಡಿ, ಕನ್ನಡ ಮಾಧ್ಯಮ ಪ್ರಾಚಾರ್ಯೆ ಜಯದೇವಿ ಯದಲಾಪುರೆ, ಆಂಗ್ಲ ಮಾಧ್ಯಮ ಪ್ರಾಚಾರ್ಯೆ ಮಹಾದೇವಿ ಬೀದೆ, ರೇವಣಸಿದ್ದ ಉಪಸ್ಥಿತರಿದ್ದರು.