ಉದ್ಘಾಟನೆ ನೆರವೇರಿಸಿದ ಬಂಡಾಯ ಸಾಹಿತಿ ಬಾಬು ಭಂಡಾರಿಗಲ್ ಮಾತನಾಡಿ, ವಚನ, ಜನಪದ, ದಾಸ ಹಾಗೂ ದಲಿತ ಸಾಹಿತ್ಯದಲ್ಲಿ ಜಿಲ್ಲೆಯ ಪಾತ್ರ ಪ್ರಮುಖವಾಗಿದ್ದು, ಸಾಹಿತ್ಯ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಹೊಸತನದ ಚಿಂತನೆಗಳನ್ನು ಹುಟ್ಟು ಹಾಕಿದ ಕೀರ್ತಿ ಇಲ್ಲಿನ ಸಾಹಿತ್ಯಕ್ಕೆ ಸಲ್ಲುತ್ತದೆ ಎಂದು ಹೇಳಿದರು.