‘ರಾತ್ರಿ 9.45ರ ಸುಮಾರಿಗೆ ವಿಜಯ್ಕುಮಾರ್, ಲಾಲ್ಬಾಗ್ ಪಶ್ಚಿಮ ಗೇಟ್ ಬಳಿಯ ಏಕಮುಖ ರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು. ಎದುರಿಗೆ ಬಂದ ವಾಹನ ಬೈಕ್ಗೆ ಡಿಕ್ಕಿ ಹೊಡೆದಿತ್ತು. ವಿಜಯ್ ಕೆಳಗೆ ಬಿದ್ದಿದ್ದರು. ಘಟನಾ ಸ್ಥಳಕ್ಕೆ ಸಮೀಪದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್, ರಕ್ಷಣೆಗೆ ಹೋಗಿದ್ದರು. ಅದೇ ವೇಳೆಯೇ ಆರೋಪಿ ಹಲ್ಲೆ ಮಾಡಿದ್ದ’ ಎಂದು ವಿವರಿಸಿದರು.