‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಇತರ ಹಲವು ವಿಷಯಗಳನ್ನು ಬಗೆಹರಿಸುವುದು ಬಾಕಿ ಇದೆ. ಇದರ ಬಗ್ಗೆ ಗಮನಹರಿಸಬೇಕಿತ್ತು. ವಿಶ್ವವಿದ್ಯಾಲಯದ ಹಲವು ಎಕರೆ ಭೂಮಿಯನ್ನು ಅತಿಕ್ರಮಿಸಿಕೊಳ್ಳಲಾಗಿದ್ದು, ಇಂತಹ ಜಮೀನು ವಾಪಸ್ ಪಡೆಯುವುಕ್ಕಾಗಿ ಕಾನೂನು ಹೋರಾಟಕ್ಕೆ ಈ ಹಣವನ್ನು ಬಳಸಬಹುದಿತ್ತು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.