ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ಹೊಸ ತಾಲ್ಲೂಕಿಗೆ ಸಂಪುಟ ಒಪ್ಪಿಗೆ

Last Updated 28 ಫೆಬ್ರುವರಿ 2019, 20:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 9 ಹೊಸ ತಾಲ್ಲೂಕುಗಳ ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಂದಾಯ ಆರ್.ವಿ. ದೇಶಪಾಂಡೆ ತಿಳಿಸಿದರು.

ರಾಮನಗರ ಜಿಲ್ಲೆಯ ಹಾರೋಹಳ್ಳಿ, ಚಿಕ್ಕಬಳ್ಳಾಪುರದ ಚೇಳೂರು, ಬಾಗಲಕೋಟೆಯ ತೇರದಾಳ, ಚಿಕ್ಕಮಗಳೂರಿನ ಕಳಸಾ, ಕೊಡಗು ಜಿಲ್ಲೆಯ ಪೊನ್ನಂಪೇಟೆ, ಕುಶಾಲನಗರ, ವಿಜಯಪುರದ ಆಲಮೇಲ, ದಕ್ಷಿಣ ಕನ್ನಡದ ಮೂಲ್ಕಿ ಹಾಗೂ ಬೆಳಗಾವಿಯ ಯರಗಟ್ಟಿ ಹೊಸ ತಾಲ್ಲೂಕುಗಳು ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT