ಮೃತರೆಲ್ಲರೂ ಎಂಜಿನಿಯರ್: ‘ಅಪಘಾತದಲ್ಲಿ ಮೃತಪಟ್ಟ ಮೂವರೂ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಾರ್ತಿಕ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಡಿಎಲ್), ಅನಿಲ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ (ಎಚ್ಎಎಲ್) ನಾಸಿಕ್ ಕಚೇರಿಯಲ್ಲಿ ಹಾಗೂ ಶ್ರೀನಾಥ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರು’ ಎಂದು ಪೊಲೀಸರು ತಿಳಿಸಿದರು.