ಒಬ್ಬಂಟಿಯಾಗಿ ವಿಮಾನ ನಿಲ್ದಾಣ ಗಳಿಗೆ ತೆರಳುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವ ಉದ್ದೇಶದಿಂದ ಕಮಿಷನರ್ ಈ ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕೋಲ್ಕತ್ತದ ಮಹಿಳೆಯೊಬ್ಬರನ್ನು ದರೋಡೆ ಮಾಡುವ ಉದ್ದೇಶದಿಂದ ಪರ್ಯಾಯ ಮಾರ್ಗದಲ್ಲಿ ಕರೆದೊಯ್ದಿದ್ದ ಕ್ಯಾಬ್ ಚಾಲಕ ಆಕೆಯನ್ನು ಕೊಲೆ ಮಾಡಿದ ಘಟನೆ ಜುಲೈ 31ರಂದು ನಡೆದಿತ್ತು.