ಮಾರ್ಗ ಬದಲಾವಣೆ: ಬೆಂಗಳೂರು ದಂಡು ಪ್ರದೇಶ–ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳು ಬಂಗಾರಪೇಟೆ, ಕೃಷ್ಣರಾಜಪುರಂ, ಬೆಂಗಳೂರು ಪೂರ್ವ, ಬೈಯಪ್ಪನಹಳ್ಳಿ ಬದಲಾಗಿ ಶ್ರೀನಿವಾಸಪುರ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಯಲಹಂಕ ಮತ್ತುಚನ್ನಸಂದ್ರ ಮಾರ್ಗವಾಗಿ ಸಂಚರಿಸಲಿವೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.