‘ಅರ್ಜಿದಾರರಿಗೆ ತಾತ್ಕಾಲಿಕ ಸೂರು ಕಲ್ಪಿಸುವಂತೆ ಕಳೆದ ತಿಂಗಳ 30ರಂದು ನೀಡಿದ ಆದೇಶ ಪಾಲಿಸಿಲ್ಲ’ ಎಂಬ ಕಾರಣಕ್ಕೆ ಕೊಳಚೆ ನಿರ್ಮೂಲನಾ ಮಂಡಳಿ ವಿರುದ್ಧ ಮಂಗಳವಾರವಷ್ಟೇ (ನ.13) ಗರಂ ಆಗಿದ್ದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ, ‘ಬುಧವಾರ ಸೂಕ್ತ ತೀರ್ಮಾನದೊಂದಿಗೆ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ನಿರ್ದೇಶಿಸಿತ್ತು.