ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹10 ಲಕ್ಷ ದೇಣಿಗೆ ನೀಡಿದ ‘ದಿ ಬೆಂಗಳೂರು ಆಸ್ಪತ್ರೆ’

Last Updated 2 ಡಿಸೆಂಬರ್ 2018, 18:41 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಕೃತಿ ವಿಕೋಪ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ‘ದಿ ಬೆಂಗಳೂರು ಆಸ್ಪತ್ರೆ’ ವತಿಯಿಂದ ₹ 10 ಲಕ್ಷ ದೇಣಿಗೆ ನೀಡಲಾಗಿದೆ.

ಷೇರುದಾರರು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದಿಂದ ಸಂಗ್ರಹಿಸಲಾದ ಈ ದೇಣಿಗೆಯ ಚೆಕ್‌ ಅನ್ನು ಇತ್ತೀಚೆಗೆ ಆಸ್ಪತ್ರೆಯ ಅಧ್ಯಕ್ಷ ಡಾ.ಕೆ.ಎಸ್.ಶೇಖರ್‌, ವ್ಯವಸ್ಥಾಪಕ ನಿರ್ದೇಶಕ ಡಾ.ಹೇಮಚಂದ್ರ ಶೆಟ್ಟಿ ಮತ್ತು ಪಾಪಣ್ಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನಸೌಧದಲ್ಲಿ ನೀಡಿದರು.

ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT