ದೊಡ್ಡ ಎರಡು ಪೈಪ್ಗಳನ್ನು ಅಳವಡಿಸುವ ಮೂಲಕ ಮಳೆ ನೀರನ್ನು ನೇರವಾಗಿ ರಾಜಕಾಲುವೆಗೆ ಹರಿಸಬೇಕು. ಆಗ ರಸ್ತೆಯಲ್ಲಿ ನೀರು ನಿಲ್ಲುವುದಿಲ್ಲ. ಯೋಜನಾ ವರದಿ ತಯಾರಿಸಿ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಅವರು ನಾಯಂಡಹಳ್ಳಿ ಜಂಕ್ಷನ್ನ ಬಳಿ ಇರುವ ಸೇತುವೆಗೆ ಭೇಟಿ ನೀಡಿದರು.