‘ತಪ್ಪಿತಸ್ಥ ಎಂಜಿನಿಯರುಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಲು ಕರ್ನಾಟಕ ಪೌರಾಡಳಿತ ಕಾಯ್ದೆ-1976ಕ್ಕೆ ತಿದ್ದುಪಡಿ ತರಲಾಗಿದೆ. ಆದರೆ, ಶಿಕ್ಷೆ ಏನಿರಬೇಕು, ಹೇಗಿರಬೇಕು ಎಂಬ ಬಗ್ಗೆ ಈವರೆಗೆ ಮಾರ್ಗಸೂಚಿ ರಚನೆ ಮಾಡಿಲ್ಲ. ಕಳೆದ 11 ವರ್ಷಗಳಿಂದ ಯಾವೊಬ್ಬ ಅಧಿಕಾರಿಗೂ ಶಿಕ್ಷೆ ಆಗಿಲ್ಲ’ ಎಂದು ಅರ್ಜಿದಾರರು ದೂರಿದ್ದಾರೆ.