ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮರ್ಶಾ ಕೃತಿಗಳಿಂದ ಅರ್ಜಿ ಆಹ್ವಾನ

Last Updated 4 ಫೆಬ್ರುವರಿ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ‘ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿ’ಗಾಗಿ ವಿಮರ್ಶಾ ಕೃತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿ ₹ 10 ಸಾವಿರ ಬಹುಮಾನ ಮತ್ತು ಸ್ಮರಣಿಕೆ ಒಳಗೊಂಡಿದೆ.

2018ರಲ್ಲಿ ಪ್ರಕಟಗೊಂಡ ವಿಮರ್ಶಾ ಕೃತಿಗೆ ಪ್ರಶಸ್ತಿ ನೀಡಲಾಗುವುದು. ಕೃತಿಯ 2 ಪ್ರತಿಗಳ ಜೊತೆಗೆ ವಿಳಾಸವನ್ನು ನಮೂದಿಸಬೇಕು. ಮಾ.15ರ ಒಳಗೆ ಅರ್ಜಿ ಸಲ್ಲಿಸಬೇಕು.

ವಿಳಾಸ: ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ನರಸಿಂಹರಾಜ ಕಾಲೊನಿ.

ಸಂಪರ್ಕ: 080 26618577‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT