ಕಳೆದ 22 ವರ್ಷಗಳಿಂದ ಅಸ್ತಿತ್ವದಲ್ಲಿರುವ ಕಾರ್ಯಪಡೆ, ಸರ್ಕಾರಿ ಭೂಮಿಗಳನ್ನು ಸಂರಕ್ಷಿಸುವ ಹಾಗೂ ಅಧಿಕಾರಿಗಳ ಮೇಲಿನ ಆರೋಪಗಳ ತನಿಖೆಯ ಹೊಣೆ ಹೊತ್ತುಕೊಂಡಿದೆ. ಬಿಬಿಎಂಪಿ ಮಾತ್ರವಲ್ಲದೆ, ಬಿಡಿಎ, ಜಲಮಂಡಳಿ ಹಾಗೂ ಕರ್ನಾಟಕ ಕೊಳೆಗೇರಿ ಮಂಡಳಿಯ ಪ್ರಕರಣಗಳ ತನಿಖೆ ನಡೆಸುತ್ತಿದೆ. ಸಿಎಸ್ಎಫ್ಗೆ ಪಾಲಿಕೆಯ ಆಯುಕ್ತರು ಮುಖ್ಯಸ್ಥರಾಗಿರುತ್ತಾರೆ.