‘ಸೌರ, ಪವನ, ಕಿರು ಜಲ ವಿದ್ಯುತ್ ಘಟಕಗಳಿಗೆ ಕಂಪನಿಗಳು ಭಾರಿ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿರುತ್ತವೆ. ಇವುಗಳಿಗೆ ನೀಡಲಾದ ಸೌಲಭ್ಯ ವಾಪಸು ಪಡೆದಿರುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗುತ್ತದೆ. ಅಂತೆಯೇ ಕಾಲ ಕಾಲಕ್ಕೆ ತೆರಿಗೆ ನಿರ್ಧರಿಸುವ ಅಧಿಕಾರ ಕೆಇಆರ್ಸಿಗೆ ಇಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.