‘ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಆ ಬಳಿಕ ಕೆಂದ್ರದ ತಂಡ ಬಂದು ಅಧ್ಯಯನ ಮಾಡಲಿದ್ದು, ಆಗಲೂ ಕೇಂದ್ರ ಸರ್ಕಾರ ಪರಿಹಾರ ನೀಡದೆ ಸುಮ್ಮನಿದ್ದರೆ, ನಾನೇ ಪ್ರಧಾನಿಯವರನ್ನು ಭೇಟಿ ಮಾಡುತ್ತೇನೆ.ರೈತರು ಮತ್ತು ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ ಅಗತ್ಯವಿದ್ದರೆ ನಿಯೋಗ ಒಯ್ಯಲೂ ಸಿದ್ಧನಿದ್ದೇನೆ’ ಎಂದು ತಿಳಿಸಿದರು.