ಇದೇ 18 ರಂದು ರಾಜ್ಯದ ನಾಲ್ಕು ಸಾವಿರ ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳಲ್ಲಿ ಗೋಪೂಜೆ ನಡೆಸಲಾಗುವುದು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೀಡಿದ ಕೊಡುಗೆಗಳನ್ನು ಕೃಷಿಕರು ಮತ್ತು ರೈತರಿಗೆ ತಿಳಿಸಲು ರೈತ ಮೋರ್ಚಾ ಪದಾಧಿಕಾರಿಗಳು 10 ತಂಡಗಳಲ್ಲಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲು ಸೋಮವಾರ ನಡೆದ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ತೀರ್ಮಾನಿಸಲಾಯಿತು ಎಂದರು.