ವಿಶೇಷ ತಂಡದ ಪೊಲೀಸರು, ಸಹಚರರನ್ನು ಈಗಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ ತಿಳಿಸಿದರು.ಬಂಧಿಸಲಾಗಿರುವ ಮೂವರು ಆರೋಪಿಗಳು, ಅಚ್ಯುತ್ ಕುಮಾರ್ ಜೊತೆ ಸೇರಿ ಕೃತ್ಯ ಎಸಗುತ್ತಿದ್ದರು. ಮೂವರ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ. ಐಷಾರಾಮಿ ಜೀವನ ಕ್ಕಾಗಿ ಅವರು ಕೃತ್ಯ ಎಸಗುತ್ತಿದ್ದರು. ಆರೋಪಿ ಶಿವರಾಜ್, ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಗೈರಾಗುತ್ತಿದ್ದ. ಆತನ ಬಂಧನಕ್ಕೆ ವಾರಂಟ್ ಸಹ ಇತ್ತು’ ಎಂದರು.