‘ಕೆಲವು ದೂರುಗಳು ವೈಯಕ್ತಿಕ ದ್ವೇಷ, ಅಸೂಯೆ ಮತ್ತು ಪೂರ್ವಗ್ರಹದಿಂದ ಕೂಡಿರುತ್ತವೆ. ಪೂರಕ ಮಾಹಿತಿ, ದಾಖಲೆಗಳೂ ಇರುವುದಿಲ್ಲ. ಇಂತಹ ದೂರುಗಳಿಂದ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು ಮತ್ತು ನೌಕರರ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗುತ್ತದೆ. ಅವರು ಮುಕ್ತವಾಗಿ ಮತ್ತು ನಿರ್ಭೀತಿ
ಯಿಂದ ಕೆಲಸ ಮಾಡುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ನು ಮುಂದೆ ಪೂರ್ಣ ವಿಳಾಸವಿರುವ ದೂರುಗಳನ್ನು ಮಾತ್ರ ತನಿಖೆಗೆ ಪರಿಗಣಿಸಲಾಗುತ್ತದೆ’ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.