ಗುದ್ದಲಿ ಪೂಜೆ: ಕಾಮಗಾರಿಯ ಗುದ್ದಲಿ ಪೂಜೆ ಗುರುವಾರ ನಡೆಯಿತು. ಮೇಯರ್ ಗಂಗಾಂಬಿಕೆ, ಶಾಸಕ ದಿನೇಶ್ ಗುಂಡೂರಾವ್, ಬೇಲಿಮಠದ ಶಿವರುದ್ರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್, ಪಾಲಿಕೆ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜಿದ್, ಕಾಟನ್ಪೇಟೆ ವಾರ್ಡ್ನ ಪಾಲಿಕೆ ಸದಸ್ಯ ಡಿ.ಪ್ರಮೋದ್, ಗಾಂಧಿನಗರ ವಾರ್ಡ್ನ ಸದಸ್ಯೆ ಲತಾ ಕುವರ್ ರಾಥೋಡ್ ಭಾಗವಹಿಸಿದ್ದರು.