‘ಕಳೆದ ಮೂರು ವರ್ಷಗಳಿಂದ ನಮ್ಮ ಅಧಿಕಾರಿಗಳು ಅನುಭವಿಸುತ್ತಿರುವ ಕಿರುಕುಳ ಅಷ್ಟಿಷ್ಟಲ್ಲ. ಸಂವಿಧಾನ ಹಾಗೂ ಕಸ್ಟಮ್ಸ್ ಕಾಯ್ದೆಯಡಿ ನಮಗೆ ರಕ್ಷಣೆ ಇದ್ದರೂ ಒಂದು ರೀತಿಯ ಅಸುರಕ್ಷತೆ ಕಾಡುತ್ತಿದೆ. ನಮಗೆ ನ್ಯಾಯಾಂಗದಲ್ಲಿ ನಂಬಿಕೆ ಇದ್ದು, ಸಿಬಿಐ ಎಫ್ಐಆರ್ನಲ್ಲಿ ಹೆಸರಿಸಿರುವ ಅಧಿಕಾರಿಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ’ ಎಂದು ಅಭಿಪ್ರಾಯಪಟ್ಟರು.