ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಸ್ತಾನು ನೀತಿ ಸಂಪುಟ ಟಿಪ್ಪಣಿ

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕ್ರಮ
Last Updated 8 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಸಂಬಂಧ ರೂಪಿಸಲಾಗಿರುವ ಹೊಸ ‘ಕೃಷಿ ಉತ್ಪನ್ನ ದಾಸ್ತಾನು ನೀತಿ’ಗೆ ಅನುಮೋದನೆ ಪಡೆಯಲು ಕೇಂದ್ರ ಕೃಷಿ ಸಚಿವಾಲಯ ‘ಸಂಪುಟ ಟಿಪ್ಪಣಿ’ ಮಂಡಿಸಲು ಸಿದ್ಧತೆ ನಡೆಸಿದೆ.

ಕೃಷಿ ಉತ್ಪನ್ನಗಳ ಧಾರಣೆ ಕನಿಷ್ಠ ಬೆಂಬಲ ಬೆಲೆಗಿಂತಲೂ ಕೆಳಗೆ ಕುಸಿದಾಗ ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ರೈತರಿಂದ ಬೆಂಬಲ ಬೆಲೆಗೆ ಖರೀದಿ ಮಾಡಿ ದಾಸ್ತಾನು ಮಾಡಲು ಹೊಸ ನೀತಿ ಮುಕ್ತ ಅವಕಾಶ ಕಲ್ಪಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT