ಆರೋಪಿಗಳು ಬೆಂಗಳೂರಿನ ಕಾಮಾಕ್ಷಿ ಪಾಳ್ಯ, ವೃಷಭಾವತಿ ನಗರ ಮತ್ತು ಗೊಟ್ಟಿಗೆರೆ, ತುಮಕೂರಿನ ಸತ್ಯಮಂಗಲ, ಶ್ರೀದೇವಿ ಮೆಡಿಕಲ್ ಕಾಲೇಜ್ ಹತ್ತಿರ, ನಾಗಣ್ಣನಪಾಳ್ಯ, ಹೀರೆಹಳ್ಳಿ ಕೈಗಾರಿಕಾ ಪ್ರದೇಶ, ದಾಬಸ್ಪೇಟೆ ಪಟ್ಟಣದ ಟೀಚರ್ ಬಡಾವಣೆ ಮತ್ತು ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ಕದ್ದು, ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.