‘ದರ್ಶನ್ ಅವರು ಶೂಟಿಂಗ್ಗೆ ಹೊರಗೆ ಹೋಗಿದ್ದ ಸಮಯದಲ್ಲಿ ಸೆಕ್ಯೂರಿಟಿ ಗಾರ್ಡ್ಗಳಾದ ಕೆಂಪೇಗೌಡ ಹಾಗೂ ಪವನ್ ಅವರೇ ಮನೆ ನೋಡಿಕೊಳ್ಳುತ್ತಿದ್ದರು. ಮಾ. 22ರ ರಾತ್ರಿ 12.54ರ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ, ಮನೆ ಮೇಲೆ ಕಲ್ಲು ತೂರಿದ್ದು, ಕಿಟಕಿಯ ಗಾಜು ಒಡೆದಿದೆ. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿಮನೆಯ ಮುಂದೆ ಹಾಕಿದ್ದ ಬ್ಯಾನರ್ ಅನ್ನು ಕೂಡಾ ಹರಿದು ಹಾಕಲಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.