ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಶ್ರೀನಿವಾಸ್ ಹೃದಯಾಘಾತದಿಂದ ನಿಧನ

Last Updated 5 ಅಕ್ಟೋಬರ್ 2019, 19:01 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ಮೇಲೂರು ಗ್ರಾಮದವರಾದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಆರ್.ಶ್ರೀನಿವಾಸ್ (51) ಶುಕ್ರವಾರ ರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.

ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ ಇದ್ದಾರೆ. ಕೆಂಗೇರಿ ರುದ್ರಭೂಮಿಯಲ್ಲಿ ಶನಿವಾರ ಅಂತಿಮ ಸಂಸ್ಕಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT