ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲಿನಡಿಗೆ ಸಿಲುಕಿ ಗಂಡು ಚಿರತೆ ಸಾವು

Last Updated 5 ನವೆಂಬರ್ 2019, 13:33 IST
ಅಕ್ಷರ ಗಾತ್ರ

ಚನ್ನಪಟ್ಟಣ: ಚಿಕ್ಕಮಣ್ಣು ಗುಡ್ಡೆ ಪ್ರಾದೇಶಿಕ ಅರಣ್ಯವಲಯಕ್ಕೆ ಸೇರಿದ ಮಂಚಶೆಟ್ಟಿಹಳ್ಳಿ ಗೇಟ್ ಬಳಿ ಮಂಗಳವಾರ ಚಿರತೆಯೊಂದು ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದೆ.

ಮೂರುವರೆ ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಹಳಿ ದಾಟುವಾಗ ಸಾವಿಗೀಡಾಗಿದೆ. ಈ ಸಂಬಂಧ ರೈಲ್ವೆ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ, ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀಧರ್, ಚಂದ್ರನಾಯಕ್ ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT