ಸಂಪನ್ಮೂಲ ವ್ಯಕ್ತಿಗಳಾಗಿ ನ್ಯಾಕ್ ಸಮಿತಿ ಸಂಚಾಲಕರಾಗಿದ್ದ ಡಾ.ಸಿದ್ದಲಿಂಗಸ್ವಾಮಿ ಭಾಗವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಗದೀಶ್, ತುಮಕೂರು ವಿ.ವಿ. ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಡಿ.ಆರ್.ಮೋಹನ್ಕುಮಾರ್, ಕಾರ್ಯದರ್ಶಿ ಪುಟ್ಟರಾಜು, ಖಜಾಂಚಿ ಡಾ.ಪ್ರಸನ್ನ, ಮಾಜಿ ಅಧ್ಯಕ್ಷರಾದ ಜಿ.ತಿಪ್ಪೇಸ್ವಾಮಿ, ಪ್ರೊ.ಎಚ್.ವಿ.ವೇಣುಗೋಪಾಲ್ ಇದ್ದರು.