‘ಹೆಚ್ಚುವರಿ ಜಿಲ್ಲಾಧಿಕಾರಿ, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತ, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ, ಹಲಸೂರು ಗೇಟ್ ಠಾಣೆ ಇನ್ಸ್ಪೆಕ್ಟರ್ ಅವರೆಲ್ಲ ಚಾಲ್ತಿಯಲ್ಲಿರುವ ಕಾನೂನುಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ತನಿಖೆಗೆ ಆದೇಶಿಸಬೇಕಾಗಿ ಕೋರುತ್ತೇನೆ’ ಎಂದು ಪಿ.ಆರ್. ರಮೇಶ್ ಹೇಳಿದ್ದಾರೆ.