ಸುಷ್ಮಾ ಎಂಟರ್ಪ್ರೈಸಸ್ನ ಸಂಸ್ಥಾಪಕರಾದ ಅರುಣಾ ರೆಡ್ಡಿ ಎಂಬುವರು ಬಿಬಿಎಂಪಿಯಿಂದ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡುವ ಗುತ್ತಿಗೆ ಪಡೆದಿದ್ದಾರೆ. ಕಗ್ಗದಾಸಪುರದ ಅಬ್ಬಯ್ಯರೆಡ್ಡಿ ಲೇಔಟ್ನ ಈ ನಾಯಿಯನ್ನು ಸಂತಾನಹರಣ ಚಿಕಿತ್ಸೆಗೆಂದು ತೆಗೆದುಕೊಂಡು ಹೋಗಿ, ಚಿಕಿತ್ಸೆ ಬಳಿಕ ಮತ್ತೆ ಅದೇ ಸ್ಥಳದಲ್ಲಿ ಬಿಟ್ಟು ಹೋಗಿದ್ದರು.