ಬೆಂಗಳೂರು: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದ ಸಂಪುಟ ಉಪಸಮಿತಿ ತಂಡವು ಇದೇ 7ರಿಂದ ಬೆಳಗಾವಿ ಕಂದಾಯ ವಿಭಾಗದ ಜಿಲ್ಲೆಗಳಲ್ಲಿ 3ದಿನಗಳ ಪ್ರವಾಸ ನಡೆಸಲಿದೆ.
7ರಂದು ಹಾವೇರಿ ತಲುಪಲಿರುವ ತಂಡ, ಮಧ್ಯಾಹ್ನ ಗದಗ ಜಿಲ್ಲೆಗೆ ಭೇಟಿ ನೀಡಲಿದೆ. 8ರಂದು ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡಲಿರುವ ತಂಡ, 9ರಂದು ಧಾರವಾಡ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಿದೆ.