‘ಚಾಮರಾಜನಗರ, ಕೊಳ್ಳೇಗಾಲ, ಹೊಸಪೇಟೆ, ಆನೇಕಲ್, ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಗಾಂಜಾ ಪೂರೈಕೆ ಆಗುತ್ತಿರುವುದಾಗಿ ಕೆಲವು ಪೆಡ್ಲರ್ಗಳು ಹೇಳಿದ್ದಾರೆ. ಮುಂದಿನ ವಾರದಿಂದ ಹೊರ ಜಿಲ್ಲೆಗೂ ಹೋಗಿ ಆರೋಪಿಗಳನ್ನು ಪತ್ತೆ ಮಾಡಲಿದ್ದೇವೆ’ ಎಂದು ಅಲೋಕ್ಕುಮಾರ್ ಹೇಳಿದರು.