‘ಕೆಂಗೇರಿಯ ಘಟಕವೊಂದರ ಮೇಲೆ ಏಪ್ರಿಲ್ 30ರಂದು ದಾಳಿ ಮಾಡಲಾಗಿತ್ತು. ಸ್ಥಳೀಯ ನಿವಾಸಿ ಶಿವರಾಜ್ ಅರಸ್ (36) ಹಾಗೂ ಚೆನ್ನೈನ ಜೆ. ಕಣ್ಣನ್ (31) ಎಂಬುವರನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿ ಪಿ.ವೆಂಕಟೇಶ್ವರಲು, ಇಲ್ಲಿದ್ದುಕೊಂಡೇ ನಚಾರಾಂನಲ್ಲಿ ನಡೆಸುತ್ತಿರುವ ಪ್ರಯೋಗಾಲಯದಲ್ಲಿ ಕೆಟಮಿನ್ ತಯಾರಿಸುವ ಕುರಿತು ಆರೋಪಿಗಳು ಮಾಹಿತಿ ನೀಡಿದ್ದರು’ ಎಂದು ವಿವರಿಸಿದರು.