‘ಆರ್ಥಿಕ ಸ್ಥಿತಿಯನ್ನು ಸರಿಪಡಿಸಲು ತುರ್ತಾಗಿ ಹಲವು ಕ್ರಮ ಕೈಗೊಂಡಿದ್ದೇವೆ. ಮುಖ್ಯವಾಗಿ ಸಾರ್ವಜನಿಕ ರಂಗದ ಬ್ಯಾಂಕ್ಗಳ ವಿಲೀನ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಣದ ಹರಿವಿಗಾಗಿ ಬ್ಯಾಂಕ್ಗಳಿಗೆ ₹ 70 ಸಾವಿರ ಕೋಟಿ ಮುಂಗಡವಾಗಿ ನೀಡಲಾಗಿದೆ. ಸಾಂಸ್ಥಿಕ, ಚಿಲ್ಲರೆ ಸಾಲಗಾರರು, ಎಂಎಸ್ಎಂಇ, ಸಣ್ಣ ವ್ಯಾಪಾರಿಗಳು ಮತ್ತು ಇತರರಿಗೆ ಸಾಲ ವಿತರಿಸಲು ₹ 5.50 ಲಕ್ಷ ಕೋಟಿ ಹೆಚ್ಚುವರಿ ಸಾಲ ನೀಡಲಾಗಿದೆ’ ಎಂದರು.