ಪಿ.ಟಿ.ಸುಬ್ರಹ್ಮಣ್ಯ, ಎಂ.ಎಚ್.ಮಂಜುನಾಥ್ ಚೌಧರಿ ಹಾಗೂ ಮರಿಯಪ್ಪ ವರ್ಗವಾದ ಎಸಿಪಿಗಳು. ಅವರಿಂದ ತೆರವಾದ ಸ್ಥಾನಗಳಿಗೆ ಬಿ.ಬಾಲರಾಜು, ಶೋಭಾ ಕಟಾವ್ಕರ್ ಹಾಗೂ ಬಿ.ಆರ್.ವೇಣುಗೋಪಾಲ್ ಅವರನ್ನು ನಿಯೋಜಿಸಲಾಗಿದೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮೂವರು ಅಧಿಕಾರಿಗಳು ವರ್ಗಾವಣೆ ಆಗಿರುವುದು ಇಲಾಖಾ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.