ಪಕ್ಷೇತರ ಅಭ್ಯರ್ಥಿ ಯೂಸುಫ್ ಖಾನ್ ಅವರಿಗೆ ಈ ಬಾರಿ ಡೀಸೆಲ್ ಪಂಪ್ ಚಿಹ್ನೆ ದೊರೆತಿತ್ತು. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅವರು ಚುನಾವಣಾ ಪ್ರಚಾರ ಕೈಗೊಂಡಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಏ. 23ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರ ಅಂತ್ಯಕ್ಕೆ ಮೂರು ದಿನ ಬಾಕಿ ಇರುವಾಗ ಈ ಘಟನೆ ನಡೆದಿದೆ.