ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Last Updated 17 ಜನವರಿ 2019, 18:53 IST
ಅಕ್ಷರ ಗಾತ್ರ

ಬೆಂಗಳೂರು: ಐವರು ಕೆಎಎಸ್‌ (ಹಿರಿಯ ಹಾಗೂ ಕಿರಿಯ ಶ್ರೇಣಿ) ಅಧಿಕಾರಿಗಳನ್ನು ರಾಜ್ಯ ಸರ್ಕಾರ ಗುರುವಾರ ವರ್ಗಾವಣೆ ಮಾಡಿದೆ.

ಬಿ.ಆರ್‌.ಪೂರ್ಣಿಮಾ–ಹೆಚ್ಚುವರಿ ಜಿಲ್ಲಾಧಿಕಾರಿ, ಮೈಸೂರು, ಅಶೋಕ ದುಡಗುಂಟಿ– ಹೆಚ್ಚುವರಿ ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ದುರಗೇಶ್‌–ಹೆಚ್ಚುವರಿ ಜಿಲ್ಲಾಧಿಕಾರಿ, ಬಾಗಲಕೋಟೆ, ರಾಜಶೇಖರ ಡಂಬಳ– ಉಪವಿಭಾಗಾಧಿಕಾರಿ, ಲಿಂಗಸಗೂರು ವಿಭಾಗ, ಎಂ.ಪಿ.ಮಾರುತಿ– ಪ್ರಧಾನ ವ್ಯವಸ್ಥಾಪಕ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT