ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 23 ಬಳಿಕ ಆಹಾರ ಇಲಾಖೆ ಸೇವೆ ಲಭ್ಯ

Last Updated 10 ಮೇ 2019, 19:29 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಇದೇ 23ರವರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದ ಆನ್‌ಲೈನ್‌ ಸೇವೆಗಳನ್ನು ತಡೆ ಹಿಡಿಯಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನೀತಿ ಸಂಹಿತೆ ಜಾರಿಗೊಂಡ ದಿನದಿಂದಲೂ ಸೇವೆಗಳನ್ನು ತಡೆ ಹಿಡಿಯಲಾಗಿದೆ. ಹೀಗಾಗಿ ಆನ್‌ಲೈನ್‌ನಲ್ಲಿ ಯಾವುದೇ ಸೇವೆ ಸಿಗುತ್ತಿಲ್ಲ. ಸರ್ವರ್‌ ಡೌನ್ ಕಾರಣಕ್ಕೆ ಈ ರೀತಿ ಆಗಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT