ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕರಿಗೌಡ ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳು ತಲೆಮರೆಸಿ ಕೊಂಡಿದ್ದರು. ಜಯರಾಮ್ ಅಲ್ಲದೆ, ಮಾರುಕಟ್ಟೆ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ (ಡಿಜಿಎಂ) ಸಿದ್ದಗಂಗಯ್ಯ, ಭರತ್, ಮುಸ್ತಫಾ, ಮಹಮ್ಮದ್ ಅಸ್ಲಾಂ, ರೇವಣ್ಣ, ನಿವೃತ್ತ ಉಪನಿಯಂತ್ರಕ ಲಕ್ಷ್ಮಣ, ಆಂಧ್ರ ಬ್ಯಾಂಕ್ ವ್ಯವಸ್ಥಾಪಕ ಸಿರಿಲ್ ಲಕ್ಷ್ಮಣ, ಸಿರಿಲ್ ರನ್ನು ಸಿಸಿಬಿ ಈಗಾಗಲೇ ಬಂಧಿಸಿದೆ.