ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8.45ಕ್ಕೆ ಹರೀಶ ಕುಲಕರ್ಣಿ ಅವರು ಕೊಳಲು ವಾದನ ಪ್ರಸ್ತುತಪಡಿಸುವರು. ನಂತರ ಗಾಯಕ ಡಾ. ಎಂ. ವೆಂಕಟೇಶ ಕುಮಾರ ಅವರಿಗೆ ಶಾಸ್ತ್ರೀಯ ಸಂಗೀತ, ಸಂಜೆ 5.30ಕ್ಕೆ ವಿಜಯ ಘಾಟೆ ಅವರ ತಬಲಾ ವಾದನ, ನಂತರ ಸಂಜೀವ ಅಭ್ಯಂಕರ ಅವರಿಂದ ಶಾಸ್ತ್ರೀಯ ಗಾಯನ ಇದೆ ಎಂದುರು.