<p><strong>ಬೆಂಗಳೂರು :</strong>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಿದೆ.</p>.<p>2018ರಲ್ಲಿ ಪ್ರಕಟವಾಗಿರುವ ’ವಚನ ಸಾಹಿತ್ಯ ಸಂಶೋಧನೆ’ ಮತ್ತು ’ಜನಪದ ಸಾಹಿತ್ಯ ಸಂಶೋಧನೆ’ ಕುರಿತಾದ ಎರಡು ಗ್ರಂಥಗಳಿಗೆ ಫಲಕದ ಜೊತೆ ತಲಾ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು.</p>.<p>ಆಸಕ್ತ ಲೇಖಕರು ತಮ್ಮ ಕೃತಿಯ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನ.</p>.<p><strong>ವಿಳಾಸ: ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಗದ್ಗುರು ಶ್ರೀ ಶಿವರಾತ್ರೀಶ್ವರ ವೃತ್ತ, 1ನೇ ಮುಖ್ಯರಸ್ತೆ, ಜಯನಗರ 8ನೇ ವಿಭಾಗ, ಬೆಂಗಳೂರು–560070</strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು :</strong>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಿದೆ.</p>.<p>2018ರಲ್ಲಿ ಪ್ರಕಟವಾಗಿರುವ ’ವಚನ ಸಾಹಿತ್ಯ ಸಂಶೋಧನೆ’ ಮತ್ತು ’ಜನಪದ ಸಾಹಿತ್ಯ ಸಂಶೋಧನೆ’ ಕುರಿತಾದ ಎರಡು ಗ್ರಂಥಗಳಿಗೆ ಫಲಕದ ಜೊತೆ ತಲಾ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು.</p>.<p>ಆಸಕ್ತ ಲೇಖಕರು ತಮ್ಮ ಕೃತಿಯ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನ.</p>.<p><strong>ವಿಳಾಸ: ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಗದ್ಗುರು ಶ್ರೀ ಶಿವರಾತ್ರೀಶ್ವರ ವೃತ್ತ, 1ನೇ ಮುಖ್ಯರಸ್ತೆ, ಜಯನಗರ 8ನೇ ವಿಭಾಗ, ಬೆಂಗಳೂರು–560070</strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>