ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಸಲೇಖಗೆ ಕೃಷ್ಣದೇವರಾಯ ಪುರಸ್ಕಾರ

Last Updated 2 ಏಪ್ರಿಲ್ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು:ತೆಲುಗು ವಿಜ್ಞಾನ ಸಮಿತಿ ಕೊಡಮಾಡುವ ’ಶ್ರೀ ಕೃಷ್ಣದೇವರಾಯ ಪುರಸ್ಕಾರ’ಕ್ಕೆ 2019ನೇ ಸಾಲಿನಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಹಾಗೂ ತೆಲುಗಿನ ಹಾಸ್ಯನಟ ಸುನಿಲ್‌ ಅವರು ಭಾಜನರಾಗಿದ್ದಾರೆ.

ಮಲ್ಲೇಶ್ವರದಕೃಷ್ಣದೇವರಾಯ ಕಲಾಮಂದಿರದಲ್ಲಿಏಪ್ರಿಲ್‌ 5ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಕಲಾವಿದೆಅಂಬಿಕಾ ಅವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ರಾಧಾಕೃಷ್ಣ ರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT